Karnataka News

*ಒಳ ಮೀಸಲಾತಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಶಿಕ್ಷಕ ಸಾವು*

ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿ ಸಮೀಕ್ಷೆ ವೇಳೆ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ನಡೆದಿದೆ.

Home add -Advt

ಚಿತ್ರಸಾಲ ಪ್ರಾಥಮಿಕ ಶಾಲೆ ಶಿಕ್ಷಕ ನಾಗಶಟ್ಟಿ ಬಾಸಹಳ್ಳಿ (58) ಮೃತರು. ಚಿಂಚೋಳಿ ತಾಲೂಕಿನ ಬುರಗಪಳ್ಳಿ ನಿವಾಸಿಯಾಗಿರುವ ನಾಗಶಟ್ಟಿ ಸಮೀಕ್ಷೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Related Articles

Back to top button