Latest

*ಪ್ರಯಾಣಿಕರೇ ಎಚ್ಚರ: ಬಸ್ ಹತ್ತುವಾಗಲೇ ಖತರ್ನಾಕ್ ಕಳ್ಳಿಯರ ಕೈಚಳಕ; ಹಣ, ಚಿನ್ನಾಭರಣ ದೋಚುತ್ತಿದ್ದ ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಸ್ ಹತ್ತುವಾಗಲೇ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ, ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನ ಪೊಲೀಸರು ನಾಲ್ವರು ಕಳ್ಳಿಯರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಶಶಿಕಲಾ, ಮಾಧವಿ, ಅಕಿಲ, ವಿದ್ಯಾ ಬಂಧಿತ ಆರೋಪಿಗಳು.

Home add -Advt

ಬಂಧಿತ ಕಳ್ಳಿಯರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದವರು.

Related Articles

Back to top button