Kannada NewsKarnataka NewsLatest

*ಧರ್ಮಸ್ಥಳ ಕೇಸ್: ಎಸ್ಐಟಿ ಮುಂದೆ ಮತ್ತೋರ್ವ ದೂರುದಾರ ಹಾಜರ್*

ಪ್ರಗತಿವಾಹಿನಿ ಸುದ್ದಿ:  ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ಹಾಗೂ ನೇತ್ರಾವತಿ ನದಿ ತಟದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂದು ಅಪರಿಚಿತ ವ್ಯಕ್ತಿ ನೀಡಿರುವ ದೂರಿನ ಆಧಾರದ ಮೇಲೆ ಸರ್ಕಾರ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡುತ್ತಿದ್ದು, ಮತ್ತೋರ್ವ ವ್ಯಕ್ತಿ ಎಸ್ಐಟಿ ಮುಂದೆ ಹಾಜರಾಗಿದ್ದಾನೆ‌.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ಕಾಡಿನಲ್ಲಿ ತೋರಿಸಿದ 13 ಸ್ಥಳಗಳ ಪೈಕಿ ಈಗಾಗಲೇ 10 ಕಡೆ ಉತ್ಖನನ ನಡೆಸಲಾಗಿದೆ. ಅದರಲ್ಲಿ ಒಂದು ಕಡೆ ಮಾತ್ರ ಮೊಳೆಗಳು ಸಿಕ್ಕಿವೆ. ಉಳಿದ 3 ಕಡೆ ಸೋಮುವಾರ ಉತ್ಖನನ ನಡೆಯಲಿದ್ದು, ಈ ಕೇಸ್‌ನಲ್ಲಿ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿ ದೂರು ನೀಡಲು ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ.

Related Articles

ಬುರುಡೆ ರಹಸ್ಯ ಬೇಧಿಸುತ್ತಿರುವ ಎಸ್‌ಐಟಿ ತಂಡದ ತನಿಖೆಯ ಪ್ರಕ್ರಿಯೆ ನಡುವೇ ಪ್ರಕರಣವು ಇದೀಗ ಮಹತ್ವದ ತಿರುವು ಪಡೆದಂತಾಗಿದೆ. ಜಯಂತ್ ಟಿ ಎಂಬುವವರು ದೂರು ನೀಡಲು ಮುಂದಾಗಿದ್ದಾರೆ.

Home add -Advt

Related Articles

Back to top button