Kannada NewsKarnataka NewsLatest

*ಆತ್ಮಹತ್ಯೆಗೆ ಶರಣಾದ 16 ವರ್ಷದ ಯುವತಿ*

ಪ್ರಗತಿವಾಹಿನಿ ಸುದ್ದಿ: 16 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ಯುವತಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಘಾತಕ್ಕೀಡಾಗಿದ್ದಾರೆ.

Home add -Advt

ಮಾದನಾಯಕನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಯುವತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.


Related Articles

Back to top button