Kannada NewsKarnataka NewsLatest

*20ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವಿಳಂಬ*

ಪ್ರಗತಿವಾಹಿನಿ ಸುದ್ದಿ: ದಟ್ಟ ಮಂಜು, ಮೋಡ ಕವಿದ ವಾತಾವರಣ ಹಿನ್ನೆಲೆಯಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 20ಕ್ಕೂ ಹೆಚ್ಚು ವಿಮಾನಗಳು ವಿಳಂಬಂವಾಗಿ ಹೊರಡಲಿವೆ.

Home add -Advt

ದಟ್ಟವಾದ ಮಂಜು ಕವಿದಿರುವುದರಿಂದ ರನ್ ವೇ ಕಾಣದ ಸ್ಥಿತಿ ನಿರ್ಮಾಣವಾಗಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ವಿಳಂಬವಾಗಿ ಹಾರಾಟ ನಡೆಸಲಿವೆ.

ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟ ಮಂಜು ಕವಿದ್ದ್ದು, ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಹಾರಾಟ ವಿಳಮ್ಬವಾಗಿದೆ ಎಂದು ಕೆಐಎ ಮಾಹಿತಿ ನೀಡಿದೆ.

Related Articles

Back to top button