Belagavi NewsBelgaum NewsKannada NewsKarnataka NewsLatest

*ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ದುರಂತ: ಟ್ರ್ಯಾಕ್ಟರ್ ಹರಿದು ರೈತ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಹರಿದು ರೈತ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಸಾವಳಗಿಯಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಬಸಲಿಂಗಯ್ಯ ಮಠಪತಿ (65) ಮೃತ ರೈತ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರೈತನ ಮೇಲೆ ಹರಿದಿದ್ದು, ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


Related Articles

Back to top button