Kannada NewsLatestNational

*BREAKING: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಮುಂಬೈಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಯಲ್ಲಿಯೇ ತುರ್ತು ಭೂಸ್ಪರ್ಶ ಮಾಡಲಾಗಿದೆ.

Home add -Advt

ಏರ್ ಇಂಡಿಯಾ AI887 ವಿಮಾನ ತುರ್ತು ಭೂಸ್ಪರ್ಶ ವಾಗಿದ್ದು, ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷತವಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ತಿಳಿಸಿದೆ.

Related Articles

Back to top button