Kannada NewsLatestWorld

*ಸಮುದ್ರದಲ್ಲಿ ಪತನಗೊಂಡ ವಿಮಾನ: ಎಲ್ಲಾ 7 ಜನರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ರಂಗತ್ ನಿಂದ ಹಾರಾಟ ನಡೆಸಿದ್ದ ವಿಮಾನವೊಂದು ಅಂಡಮಾನ್ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ನಡೆದಿದೆ.

ರಂಗತ್ ನಿಂದ ಹಾರಾಟ ನಡೆಸಿದ್ದ ವಿಮಾನ ಮಾಯಾಬಂದರ್ ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಇಂದು ಬೆಳಿಗ್ಗೆ 9:30ರ ಸುಮಾರಿಗೆ ಸಮುದ್ರದಲ್ಲಿ ಪತನಗೊಂಡಿದೆ.

ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಹಾಗೂ ಐವರು ಪ್ರಯಾಣಿಕರಿದ್ದರು.ಎಲ್ಲಾ ಏಳು ಜನರನ್ನೂ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ವಿಮಾನದ ಮೂಲಕ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Home add -Advt


Related Articles

Back to top button