
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಆಚರಿಸಲಾಯಿತು.
ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ವೇಳೆ ಕಾರ್ಖಾನೆಯ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.




