Belagavi NewsBelgaum NewsKannada NewsKarnataka NewsLatest

*ಸನ್ ಸ್ಟ್ರೋಕ್‌ಗೆ ಬೆಳಗಾವಿಯಲ್ಲಿ ವ್ಯಾಪಾರಿ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಲೆ ಬಿಸಿಲಿನ ಜಳ ಹೆಚ್ಚಾಗುತ್ತಿದೆ. ಸನ್ ಸ್ಟ್ರೋಕ್ ಬೆಳಗಾವಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ ಎನ್ನಲಾಗಿದೆ.

ಉಗಾರ ಖುರ್ದ ಪಟ್ಟಣದ ವಾರದ ಸಂತೆಯಲ್ಲಿ ಈ ಘಟನೆ ನಡೆದಿದ್ದು, ವರ್ಧಮಾನ ಮಗದುಮ ಮೃತ ದುರ್ದೈವಿಯಾಗಿದ್ದಾರೆ. ಸಂತೆಯಲ್ಲಿ ವ್ಯಾಪಾರದ ಸಮಯದಲ್ಲಿ ಏಕಾಏಕಿ ಕುಸಿದು ಬಿದ್ದಿರುವ ವರ್ಧಮಾನ ಅವರನ್ನು ಕೂಡಲೇ ಆಸ್ಪತ್ರೆಯಗೆ ಸಾಗಿಸಲು ಯತ್ನಿಸಿದರಾದರೂ ಮಾರ್ಗಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button