Kannada NewsKarnataka NewsNationalPolitics

*ಹಣಕಾಸು ಖಾತೆ ತಮ್ಮಲ್ಲಿ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಂಪುಟದ ಮೊದಲ 13 ಸಚಿವರಿಗೆ ಖಾತೆಯನ್ನು ಇದೀಗ ಹಂಚಿಕೆ ಮಾಡಿದ್ದಾರೆ. ಇನ್ನು ಡಿಕೆಶಿ ಅವರು ಹಣಕಾಸು ಖಾತೆಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

ಕೆ.ಜೆ. ಜಾರ್ಜ್‌- ಇಂಧನ ಮತ್ತು ಪ್ರವಾಸೋದ್ಯಮ ಇಲಾಖೆ

ಎಂಬಿ ಪಾಟೀಲ್‌- ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ

Home add -Advt

ಡಿಸಿಎಂ ಡಾ.ಜಿ.ಪರಮೇಶ್ವರ್- ಕಂದಾಯ ಮತ್ತು ಯುವ ಸಬಲೀಕರಣ

ಪ್ರಿಯಾಂಕ್ ಖರ್ಗೆ- ಗೃಹ ಇಲಾಖೆ ಮತ್ತು ಐಟಿಬಿಟಿ ಇಲಾಖೆ

ರಾಮಲಿಂಗಾರೆಡ್ಡಿ- ಜಲಸಂಪನ್ಮೂಲ ಇಲಾಖೆ

ಕೃಷ್ಣಬೈರೇಗೌಡ- ಬೆಂಗಳೂರು ನಗರಾಭಿವೃದ್ಧಿ

ಕೆ.ಹೆಚ್‌. ಮುನಿಯಪ್ಪ- ಆಹಾರ ಮತ್ತು ನಾಗರೀಕ ಸರಬರಾಜು

ಈಶ್ವರ್ ಖಂಡ್ರೆ- ಗ್ರಾಮೀಣಾಭಿವೃದ್ಧಿ

ಬೈರತಿ ಸುರೇಶ್- ಸಾರಿಗೆ ಇಲಾಖೆ

ಯುಟಿ-ಖಾದ‌ರ್- ಆರೋಗ್ಯ ಇಲಾಖೆ

ಡಾ.ಶರಣಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ ಇಲಾಖೆ

ಯತೀಂದ್ರ ಸಿದ್ದರಾಮಯ್ಯ- ನಗರಾಭಿವೃದ್ಧಿ ಇಲಾಖೆ

ಸಚಿವರಾದ ಕೆ.ಹೆಚ್.ಮುನಿಯಪ್ಪ ಎಂಬಿ ಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಖಾತೆಗಳನ್ನೇ ನೀಡಲಾಗಿದೆ.

Related Articles

Back to top button