Latest

ರಾಜ್ಯದಲ್ಲಿ ಇಂದು 4 ಜನ ಬಲಿ, 257 ಜನರಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.

ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.

Home add -Advt

ಬೆಳಗಾವಿಯ 12 ಜನರಲ್ಲಿ 11 ಜನರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಒಬ್ಬರು ಧಾರವಾಡ ಜಿಲ್ಲೆಯಿಂದ ಹಿಂದಿರುಗಿದವರು. 7 ಮಹಿಳೆಯರಿದ್ದಾರೆ.

 

 

Related Articles

Back to top button