


ಮಹಾಮಾರಿ ಕೊರೊನಾ ಅಟ್ಟಹಾಸದ ಹಿನ್ನೆ ಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿದ್ದು ಆದಷ್ಟು ಬೇಗ ಭಗವಂತ ಎಲ್ಲರ ಆತಂಕವನ್ನು ದೂರಾಗಿಸಲಿ ಎಂದು ಪ್ರಾರ್ಥಿಸಿ, ಎಲ್ಲರ ಬದುಕು ಉಜ್ವಲವಾಗಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾರೈಸಿದ್ದಾರೆ.
ಮೃಣಾಲ್ ಹೆಬ್ಬಾಳಕರ್, ಯುವರಾಜ ಕದಂ ಸೇರಿದಂತೆ ನೂರಾರು ಕಾರ್ಯಕರ್ತರು ಮಾಸ್ಕ್ ವಿತರಿಸುವ ಕಾರ್ಯ ನೆರವೇರಿಸಿದರು.