Kannada NewsKarnataka NewsLatest

ಜಿಂಕೆ ಕೊಂಬುಗಳ ವಶ, ಆರೋಪಿ ಪರಾರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅರಣ್ಯ ಇಲಾಖೆ ಸಂಚಾರಿ ದಳ ದಾಳಿ ನಡೆಸಿ 6 ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯರನಾಳ, ಭಗತ್, ಕೆ.ಡಿ.ಹಿರೇಮಠ ದಾಳಿ ನಡೆಸಿದರು. ಧಾರವಾಡದವನೆಂದು ಶಂಕಿಸಲಾಗಿರುವ ಆರೋಪಿ ತಪ್ಪಿಸಿಕೊಂಡಿದ್ದಾನೆ.

ಪ್ರಕರಣವನ್ನು ಬೆಳಗಾವಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು ತನಿಖೆ ಮುಂದುವರಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button