Latest

ರಾಜ್ಯದಲ್ಲೂ ಕೊರೊನಾ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿಯೂ ಕೊರೊನಾ ಲಸಿಕೆ ನೀಡಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಆಸ್ಪತ್ರೆಯ ಸಿಬ್ಬಂದಿ ವಾರ್ಡ್ ಅಟೆಂಡೆಂಟ್ ನಾಗರತ್ನ ಅವರಿಗೆ ವೈದ್ಯರು ಮೊದಲು ಕೋವಿಡ್ ಲಸಿಕೆ ನೀಡಿದ್ದು, ಈ ವೇಳೆ ಸಿಎಂ ಯಡಿಯೂರಪ್ಪ ಧೈರ್ಯ ತುಂಬಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಡಾ.ಕೆ.ಸುಧಾಕರ್, ಶಾಸಕ ಜಮೀರ್ ಅಹ್ಮದ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button