ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿದ್ದು ಬಸವರಾಜ ಹೊರಟ್ಟಿ ಸಭಾಪತಿಯಾಗಲಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಬಿಜೆಪಿಗೆ ಜೆಡಿಎಸ್ ಬೆಂಬಲ ಅನಿವಾರ್ಯ. ಹಾಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಸಭಾಪತಿ, ಬಿಜೆಪಿಯ ಎಂ.ಕೆ.ಪ್ರಾಣೇಶ ಉಪಸಭಾಪತಿಯಾಗಲಿದ್ದಾರೆ.
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸದೇ ಸುಮ್ಮನೇ ಕೂರಲ್ಲ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ