Kannada NewsLatest

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಸಚಿವೆ ಶಶಿಕಲಾ ಜೊಲ್ಲೆ ಮಾಲಾರ್ಪಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ನಿಪ್ಪಾಣಿಯಲ್ಲಿ ಶಿವಾಜಿ ಚೌಕನಲ್ಲಿರುವ ಶಿವಾಜಿ ಪ್ರತಿಮೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ, ಸದಸ್ಯರಾದ ವಿನಾಯಕ ವಡೆ, ಸುನೀಲ ಶೇಲಾರ, ಮಹೇಶ ಸೂರ್ಯವಂಶಿ, ಉದಯ ಶಿಂದೆ, ಪೌರಾಯುಕ್ತರಾದ ಮಹಾವಿರ ಬೋರನ್ನವರ, ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Related Articles

Back to top button