Kannada NewsKarnataka NewsLatest

ಹರ್ಷಭಾನು ಬೆಳಗಾವಿಯ ನೂತನ ಡಿಸಿಎಫ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿಯ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಹರ್ಷಭಾನು ನೇಮಕವಾಗಿದ್ದಾರೆ. ಅವರು ಸಧ್ಯ ಕೊಪ್ಪಳದಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿ ಡಿಸಿಫ್ ವಿ ಅಮರನಾಥ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1ರಿಂದ ಹರ್ಷಭಾನು ಅಧಿಕಾರ ಸ್ವೀಕರಿಸಲಿದ್ದಾರೆ.

Home add -Advt

ಸತೀಶ್ ಜಾರಕಿಹೊಳಿ ಅರಣ್ಯ ಸಚಿವರಾಗಿದ್ದ ವೇಳೆ ಹರ್ಷಭಾನು ಅವರ ಆಪ್ತ ಕಾರ್ಯದರ್ಶಿಯಾಗಿದ್ದರು.

ಜಿಲ್ಲಾವಾರು ಕೊರೋನಾ ಇಂದಿನ ಸಮಗ್ರ ವರದಿ

Related Articles

Back to top button