Kannada NewsLatest

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಗೆ 36 ಜನರು ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 1639 ಜರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಗೆ 36 ಜನರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 36,262ಕ್ಕೆ ಏರಿಕೆಯಾಗಿದೆ. 25,645 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಬೆಳಗಾವಿಯಲ್ಲಿ ಒಂದೇ ದಿನದಲ್ಲಿ 61 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಬೆಂಗಳೂರು ನಗರದಲ್ಲಿ 419, ಬೆಂಗಳೂರು ಗ್ರಾಮಾಂತರದಲ್ಲಿ 25, ಬಳ್ಳಾರಿ 14, ಕೊಡಗು 63, ಉತ್ತರ ಕನ್ನಡ, 48, ದಕ್ಷಿಣ ಕನ್ನಡ 190, ಧಾರವಾಡ 19, ಶಿವಮೊಗ್ಗ 37 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –

21-07-2021 HMB English

21-07-2021 HMB Kannada

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾರಣ ಹೇಳಿದ ಸುಬ್ರಹ್ಮಣಿಯನ್ ಸ್ವಾಮಿ
ಧರ್ಮಸಂಸ್ಥಾಪನೆಯ ದೃಷ್ಟಿಯಲ್ಲಿ ಗುರು -ಶಿಷ್ಯ ಪರಂಪರೆಯ ಮಹತ್ವ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button