Latest

ಅಭಿಮಾನಿಗಳಲ್ಲಿ ಯಡಿಯೂರಪ್ಪ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಸ್ತುತ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ, ತಮ್ಮ ಪರವಾಗಿ ಯಾರೂ ಪ್ರತಿಭಟನೆಗೆ ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.

ರಾಜಕೀಯ ಬೆಳವಣಿಗೆಯನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗಳಿಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಟ್ವೀಟ್ ಮಾಡಿದ್ದಾರೆ.

 

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾರಣ ಹೇಳಿದ ಸುಬ್ರಹ್ಮಣಿಯನ್ ಸ್ವಾಮಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button