Latest

ಸೇನಾ ಹೆಲಿಕಾಪ್ಟರ್ ಭೀಕರ ದುರಂತ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಕಥುವಾ ಪ್ರದೇಶದ ರಂಜಿತ್ ಸಾಗರ್ ಡ್ಯಾಂ ಬಳಿ ಪತನಗೊಂಡಿದೆ.

ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಇಬ್ಬರು ಪೈಲಟ್ ಗಳು ಸುರಕ್ಷಿತರಾಗಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಶಾಲೆಗಳ ಆರಂಭ : ಡಾ.ಮಂಜುನಾಥ್ ಸರಕಾರಕ್ಕೆ ಸಲಹೆ; ಹಿಂದೆ ಸರಿದ ರುಪ್ಸಾ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button