Kannada NewsKarnataka NewsLatest

ಡಿಸೆಂಬರ್ ಅಂತ್ಯದವರೆಗೆ ಚುನಾವಣೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ೧೯೬೦ ರ ಅಡಿ ನೊಂದಣಿಯಾದ ಸಂಘ-ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯನ್ನು ಡಿಸೆಂಬರ್ ಅಂತ್ಯದವರೆಗೆ ಮುಂದೂಡಲಾಗಿದೆ.
ಕರ್ನಾಟಕ ಸಂಘಗಳ ಅಧಿನಿಯಮ ೧೯೬೦ ರ ಅಡಿ ನೊಂದಣಿಯಾದ ಸಂಘ-ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪಚುನಾವಣೆಗಳನ್ನು ಡಿಸೆಂಬರ್ ೨೦೨೧ ರ ಅಂತ್ಯದವರೆಗೆ ಸರ್ಕಾರದ ಆದೇಶದ ಮೇರೆಗೆ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ -19ರ ಹಿನ್ನೆಲೆಯಲ್ಲಿ ಈ ಚುನಾವಣೆಗಳನ್ನು ಮುಂದೂಡಲಾಗಿದೆ ಎನ್ನಲಾಗಿದೆ.

ವೀಕ್ ಎಂಡ್ ಕರ್ಫ್ಯೂ: ಸಂಚಾರ ಸಂಪೂರ್ಣ ನಿರ್ಬಂಧ: ಇಲ್ಲಿದೆ ಸಮಗ್ರ ಮಾರ್ಗಸೂಚಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button