ಪ್ರಗತಿವಾಹಿನಿ ಸುದ್ದಿ, ಬೆಳಗಾವಿ ಶಹಾಪುರ ಪೋಲೀಸ್ ಠಾಣೆಯ ಹದ್ದಿಯಲ್ಲಿ ಲೋಕಸಭಾ ಚುನಾವಣೆ ನಿಮಿತ್ಯ ಶಾಂತಿ ಸುವ್ಯವಸ್ಥೆ ಕಾಪಾಡು ಹಿನ್ನೆಲೆಯಲ್ಲಿ ಹಾಗೂ ನಾಗರಿಕರಿಗೆ ಧೈರ್ಯ ತುಂಬುವುದಕ್ಕಾಗಿ ವಡಗಾವಿ, ಶಹಾಪುರ, ಹಳೇ ಬೆಳಗಾವಿ ಭಾಗದಲ್ಲಿ ಸಿಆರ್ ಪಿಎಫ್ ಯೋಧರು ಪಥಸಂಚಲನ ನಡೆಸಿದರು.