Kannada NewsKarnataka NewsLatest

ಗಜಾನನ ಮಣ್ಣಿಕೇರಿ ಸೇರಿ ನಾಲ್ವರು ಅಧಿಕಾರಿಗಳಿಗೆ ಪದೋನ್ನತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಚಿಕ್ಕೋಡಿ ಡಿಡಿಪಿಐ ಆಗಿದ್ದ ಗಜಾನನ ಮಣ್ಣಿಕೇರಿ ಸೇರಿದಂತೆ ನಾಲ್ವರು ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.

ಗಜಾನನ ಮಣ್ಣಿಕೇರಿ ಧಾರವಾಡದ ಶಿಕ್ಷಣ ಇಲಾಖೆ ಅಪರ ನಿರ್ದೇಶಕರ ಕಚೇರಿಯ ಜಂಟಿ ನಿರ್ದೇಶಕರಾಗಿ ನೇಮಕವಾಗಿದ್ದಾರೆ.

ಆದೇಶದ ಪ್ರತಿಗೆ ಇಲ್ಲಿ ಕ್ಲಿಕ್ ಮಾಡಿ – jdpi promotion Pragativahini

 

ಶಹಬ್ಬಾಸ್ ಬೆಳಗಾವಿ CEN ಪೊಲೀಸ್!

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button