Latest

ಸಕ್ಕರೆ ಕಾರ್ಖಾನೆ ಪಿಲ್ಲರ್ ಕುಸಿತ; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕಟ್ಟಡದ ಪಿಲ್ಲರ್ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಕುಕ್ಕವಾಡ ಸಕ್ಕರೆ ಕಾರ್ಖಾನೆ ಕಾರ್ಖಾನೆಯಲ್ಲಿ ನಡೆದಿದೆ.

ನಿರ್ಮಾಣ ಹಂತದ ಕಾರ್ಖಾನೆ ಪಿಲ್ಲರ್ ಕುಸಿತಗೊಂದ ಪರಿಣಾಮ ಈ ದುರಂತ ಸಂಭವಿಸಿದೆ. ಅವಶೇಷಗಳಡಿ ಮತ್ತೋರ್ವ ಕಾರ್ಮಿಕ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆದಾಖಲಿಸಲಾಗಿದೆ.

ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಸಕ್ಕರೆ ಕಾರ್ಖಾನೆ ಇದಾಗೆದೆ ಎದು ತಿಳಿದುಬಂದಿದೆ.
ಮುಂದುವರೆದ ಪುನೀತ್ ಅಭಿಮಾನಿಗಳ ಆತ್ಮಹತ್ಯೆ ಸರಣಿ

Home add -Advt

Related Articles

Back to top button