Latest

ಸಕ್ಕರೆ ಕಾರ್ಖಾನೆ ಪಿಲ್ಲರ್ ಕುಸಿತ; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕಟ್ಟಡದ ಪಿಲ್ಲರ್ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಕುಕ್ಕವಾಡ ಸಕ್ಕರೆ ಕಾರ್ಖಾನೆ ಕಾರ್ಖಾನೆಯಲ್ಲಿ ನಡೆದಿದೆ.

ನಿರ್ಮಾಣ ಹಂತದ ಕಾರ್ಖಾನೆ ಪಿಲ್ಲರ್ ಕುಸಿತಗೊಂದ ಪರಿಣಾಮ ಈ ದುರಂತ ಸಂಭವಿಸಿದೆ. ಅವಶೇಷಗಳಡಿ ಮತ್ತೋರ್ವ ಕಾರ್ಮಿಕ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆದಾಖಲಿಸಲಾಗಿದೆ.

ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಸಕ್ಕರೆ ಕಾರ್ಖಾನೆ ಇದಾಗೆದೆ ಎದು ತಿಳಿದುಬಂದಿದೆ.
ಮುಂದುವರೆದ ಪುನೀತ್ ಅಭಿಮಾನಿಗಳ ಆತ್ಮಹತ್ಯೆ ಸರಣಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button