Kannada News

ಅಯ್ಯಪ್ಪ ಸ್ವಾಮಿ ಪೂಜೆಯಲ್ಲಿ ಭಾಗಿಯಾದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿಂಡಲಗಾ ಗಣಪತಿ ದೇವಸ್ಥಾನದ ಬಳಿ ಹಮ್ಮಿಕೊಳ್ಳಲಾಗಿದ್ದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದರು.
ಶ್ರೀ ಅಯ್ಯಪ್ಪ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಅವರು, ಮಹಾಪ್ರಸಾದ ಸೇವೆಯಲ್ಲಿ ಪಾಲ್ಗೊಂಡರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button