ಪ್ರಗತಿವಾಹಿನಿ ಸುದ್ದಿ; ಜೈಪುರ: ಭಾರತೀಯ ವಾಯುಸೇನೆಗೆ ಸೇರಿದ ಮಾನವರಹಿತ ವೈಮಾನಿಕ ವಾಹನ ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಪತನಗೊಂಡಿದೆ.
ಸೇನಾ ಕಾರ್ಯಾಚರಣೆಯ ಒಂದು ಭಾಗವಾಗಿ ಯುಎವಿ ಹಾರಾಟ ನಡೆಸುತ್ತಿದ್ದಾಗ ಅದು ಪತನಗೊಂಡಿದೆ. ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುಬ್ಬಳ್ಳಿ: SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ; ಹಲವರ ಸ್ಥಿತಿ ಗಂಭೀರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ