Latest

ಯುವತಿಗಾಗಿ ಯುವಕನನ್ನೇ ಕೊಂದ ಕಿರಾತಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಯುವತಿಯ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿ ನಡೆದಿದೆ.

ಇಲ್ಲಿನ ನ್ಯೂ ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. 18 ವರ್ಷದ ಪ್ರಜ್ವಲ್ ಕೊಲೆಯಾದ ದುರ್ದೈವಿ.

ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

Home add -Advt

Related Articles

Back to top button