*ಭ್ರೂಣಹತ್ಯೆ ಮಾಡಿ ಜೈಲು ಸೇರಿ ಬಿಡುಗಡೆಯಾದ ನಕಲಿ ವೈದ್ಯನಿಗೆ ಭರ್ಜರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಣದ ಆಸೆಗಾಗಿ ಭ್ರೂಣಹತ್ಯೆ ಹಾಗೂ ಶಿಶು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಕಿತ್ತೂರಿನ ನಕಲಿ ವೈದ್ಯ ಜೈಲಿನಿಂದ ಬಿಡುಗಡೆಯಾಗಿದ್ದೇ ತಡ, ಆತನ ಬೆಂಬಲಿಗರು ಆತನಿಗೆ ಹೂಮಾಲೆ ಹಾಕಿ ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಕಿತ್ತೂರು ಪಟ್ಟಣದ ನಕಲಿ ವೈದ್ಯ ಅಬ್ದುಲ್ ಲಾಡಖಾನ್ ಎಂಬ ಆರೋಪಿಗೆ ಇಂತಹದೊಂದು ಅದ್ಧೂರಿ ಸ್ವಾಗತ ನೀಡಲಾಗಿದ್ದು, ಈ ಪ್ರಸಂಗ ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇಲ್ಲಿನ ರಾಮತೀರ್ಥ ನಗರದಲ್ಲಿ ಮಕ್ಕಳ ರಕ್ಷಣಾ … Continue reading *ಭ್ರೂಣಹತ್ಯೆ ಮಾಡಿ ಜೈಲು ಸೇರಿ ಬಿಡುಗಡೆಯಾದ ನಕಲಿ ವೈದ್ಯನಿಗೆ ಭರ್ಜರಿ ಸ್ವಾಗತ*