*ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ಹೆಣ್ಣು ಸಿಂಹ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದ್ದ ಹೆಣ್ಣು ಸಿಂಹ ನಿಧನ ಹೊಂದಿದೆ. 15 ವರ್ಷದ ನಿರುಪಮಾ ಎಂಬ ಹೆಣ್ಣು ಸಿಂಹವು ಇಂದು ರಂದು ಮಧ್ಯಾಹ್ನ 12:55 ಕ್ಕೆ ವೃದ್ದಾಪ್ಯ ಹಾಗೂ ಬಹು ಅಂಗಾಂಗಗಳ ವೈಫಲ್ಯದಿಂದ ಅಸುನಿಗಿದೆ. ನಿರುಪಮಾ ಸಿಂಹವನ್ನು ಕಳೆದ 15 ದಿನಗಳಿಂದ ವನ್ಯಜೀವಿ ವೈದ್ಯರ ಸಲಹೆಯಂತೆ ಉಪಚರಿಸಲಾಗುತ್ತಿರುತ್ತದೆ. ನಂತರ ಕೇಂದ್ರಿಯ ಮೃಗಾಲಯ ಪ್ರಾಧಿಕಾರವು ನಿಗಧಿಪಡಿಸಿದ ಮಾರ್ಗಸೂಚಿಗಳಂತೆ ಮರಣೋತ್ತರ ಪರೀಕ್ಷೆ ಮಾಡಿ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಗಿದೆ. ಸದರಿ ಪ್ರಕ್ರಿಯೆಯಲ್ಲಿ … Continue reading *ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ಹೆಣ್ಣು ಸಿಂಹ ನಿಧನ*
Copy and paste this URL into your WordPress site to embed
Copy and paste this code into your site to embed