Latest

ಬಾವಿಗೆ ಬಿದ್ದು ಅರಣ್ಯಾಧಿಕಾರಿ ಸಾವು

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಅರಣ್ಯಾಧಿಕಾರಿಯೊಬ್ಬರು ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಅಜಿತ ಶಾನಭಾಗ ಮೃತಪಟ್ಟವರು. ಮನೆ ಬಳಿಯ ಬಾವಿಯ ಸುತ್ತ ಬೆಳೆದ ಗಿಡಗಂಟಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅವರು ಆಯ ತಪ್ಪಿ ಬಾವಿಗೆ ಬಿದ್ದು ಈ ಅವಘಡ ಸಂಭವಿಸಿದೆ.

ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ನಡೆಯಲಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳಿಗೆ ಕಪ್ಪು ಮಸಿ

Home add -Advt

Related Articles

Back to top button