ತಿರುಪತಿ ಬೆಟ್ಟ ಏರುತ್ತಿದ್ದ ಬಾಲಕಿ ಚಿರತೆ ದಾಳಿಗೆ ಬಲಿ

ಪ್ರಗತಿವಾಹಿನಿ ಸುದ್ದಿ, ತಿರುಮಲ: ತಿರುಪತಿ ವೆಂಕಟೇಶನ ದರ್ಶನಕ್ಕೆಂದು ಕಾಲ್ನಡಿಗೆಯಲ್ಲಿ ತಿರುಮಲ ಬೆಟ್ಟ ಏರುತ್ತಿದ್ದ 6 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೊವ್ವೂರು ಮಂಡಲದ ಪೋತಿರೆಡ್ಡಿಪಾಲೆಂ ಗ್ರಾಮದ ದಿನೇಶ ಕುಮಾರ್‌ ಮತ್ತು ಶಶಿಕಲಾ ದಂಪತಿ ಪುತ್ರಿ ಲಕ್ಷಿತಾ (6) ಮೃತಪಟ್ಟವಳು. ಇವರೆಲ್ಲ ತಿರುಮಲ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಸಾಗುತ್ತಿದ್ದರು. ಶುಕ್ರವಾರ ರಾತ್ರಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ತಲುಪಿದಾಗ ಹಠಾತ್ತಾಗಿ ಎರಗಿದ ಚಿರತೆ ಬಾಲಕಿಯನ್ನು ಸಮೀಪದ ಅರಣ್ಯಕ್ಕೆ ಎಳೆದೊಯ್ದಿದೆ. ಪಾಲಕರು ಮತ್ತು … Continue reading ತಿರುಪತಿ ಬೆಟ್ಟ ಏರುತ್ತಿದ್ದ ಬಾಲಕಿ ಚಿರತೆ ದಾಳಿಗೆ ಬಲಿ