Latest

ಗೆಲುವಿನತ್ತ ಬಿಜೆಪಿ: ಆರ್ ಆರ್ ನಗರದಲ್ಲಿ ಭಾರಿ ಮುನ್ನಡೆ, ಶಿರಾದಲ್ಲಿ ಅಲ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಪ ಚುನಾವಣೆ ನಡೆದ ರಾಜ್ಯದ ಎರಡೂ ಕಡೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಮುನ್ನಡೆ ಸಾಧಿಸಿದ್ದಾರೆ. ಅವರು ಹೆಚ್ಚುಕಡಿಮೆ ಗೆಲುವಿನತ್ತ ನಡೆದಿದ್ದಾರೆ.

ಶಿರಾದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೂ ಅಂತರ ಅಲ್ಪವಿದ್ದು, ಇನ್ನೂ ಹಲವು ಸುತ್ತಿನ ಮತ ಎಣಿಕೆ ನಡೆಯಬೇಕಿದೆ.

ಇನ್ನು ಕೆಲವೇ ಸಮಯದಲ್ಲಿ ಎರಡೂ ಕಡೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

Home add -Advt

Related Articles

Back to top button