ಗೊಂದಲಕ್ಕೆ ಅವಕಾಶ ಕೊಡಬಾರದೆನ್ನುವ ಕಾರಣಕ್ಕೆ ಯೋಜನೆಗಳ ಅನುಷ್ಠಾನದಲ್ಲಿ ಸ್ವಲ್ಪ ವಿಳಂಬ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆ ಆರಂಭವಾದ ನಂತರ ಗೊಂದಲಕ್ಕೆ ಅವಕಾಶವಾಗಬಾರದೆನ್ನುವ ಕಾರಣಕ್ಕೆ ಎಲ್ಲವನ್ನೂ ಸರಿಪಡಿಸಲಾಗುತ್ತಿದೆ. ಹಾಗಾಗಿ ಅರ್ಜಿ ಸ್ವೀಕಾರ ಸ್ವಲ್ಪ ವಿಳಂಬವಾಗುತ್ತಿದೆ. ಯೋಜನೆ ಜಾರಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. “ಯೋಜನೆ ಫಲಾನುಭವಿಗಳಿಗೆ ಕ್ಷಿಪ್ರ ಪ್ರಯೋಜನ ದೊರಕಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮೀ … Continue reading ಗೊಂದಲಕ್ಕೆ ಅವಕಾಶ ಕೊಡಬಾರದೆನ್ನುವ ಕಾರಣಕ್ಕೆ ಯೋಜನೆಗಳ ಅನುಷ್ಠಾನದಲ್ಲಿ ಸ್ವಲ್ಪ ವಿಳಂಬ – ಲಕ್ಷ್ಮೀ ಹೆಬ್ಬಾಳಕರ್