ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಹತ್ಯೆ

ಪ್ರಗತಿವಾಹಿನಿ ಸುದ್ದಿ, ಮುಂಬೈ: ಗೋಮಾಂಸ ಕಳ್ಳ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಪೊಂದು ಹಲ್ಲೆ ನಡೆಸಿ ಹತ್ಯೆಗೈದಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅಫಾನ್ ಅಬ್ದುಲ್ ಮಜೀದ್ ಅನ್ಸಾರಿ (32) ಹತ್ಯೆಗೀಡಾದವ. ಮುಂಬೈ ಮೂಲದ ಅಫಾನ್ ಮತ್ತು ಆತನ ಸಹಾಯಕ ನಾಸಿರ್ ಶೇಖ್ ಕಾರಿನಲ್ಲಿ ಅಹಮ್ಮದ್ ನಗರದಿಂದ ಮುಂಬೈಗೆ ಗೋಮಾಂಸ ಸಾಗಿಸುತ್ತಿದ್ದಾಗ ಗುಂಪೊಂದು ಅವರನ್ನು ತಡೆದಿದೆ. ಕಾರಿನಲ್ಲಿ ಗೋಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆತನ ಮೇಲೆ ಕಬ್ಬಿಣದ ರಾಡ್ ಹಾಗೂ ಬಡಿಗೆಗಳಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡ … Continue reading ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಹತ್ಯೆ