*ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟು ಅಂತ್ಯಸಂಸ್ಕಾರದ ವೇಳೆ ಕಣ್ಣು ತೆರೆದ ಒಂದು ವರ್ಷದ ಮಗು*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಗುವನ್ನು ವೈದ್ಯರು ಸಾವನ್ನಪ್ಪಿದೆ ಎಂದು ಮಗುವಿನ ಪೋಷಕರಿಗೆ ತಿಳಿಸಿದರು. ಆದರೆ ಮಗುವನ್ನು ಮೂರ್ತಜಾ ಖಾದ್ರಿ ದರ್ಗಾಕ್ಕೆ ಕರೆತರುವಷ್ಟರಲ್ಲಿ ಕೈ ಕಾಲು ಬಡೆದು ಕಣ್ಣು ತೆಗೆದು ಎಲ್ಲರನ್ನು ನೋಡಲು ಪ್ರಾರಂಭಿಸಿದೆ. ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟ ಮಗು ಇಳಕಲ್ ದರ್ಗಾದಲ್ಲಿ ಪುನರ್ಜನ್ಮ ಪಡೆದಿದೆ.‌ ಒಂದು ವರ್ಷದ ಮಗುವಿನ ಅಂತ್ಯಸಂಸ್ಕಾರಕ್ಕೆ ಬಂದ ಸಂಬಂಧಿಕರು ಹಾಗೂ ಆಪ್ತರು ಖುಷಿಯಿಂದ ವಾಪಸಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಇಳಕಲ್ ನಗರದ ಕೊರವರ ಓಣಿಯ ನಿವಾಸಿ … Continue reading *ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟು ಅಂತ್ಯಸಂಸ್ಕಾರದ ವೇಳೆ ಕಣ್ಣು ತೆರೆದ ಒಂದು ವರ್ಷದ ಮಗು*