*ಕಾಡಾನೆ ದಾಳಿಗೆ ವ್ಯಕ್ತಿ ಬಲಿ*

ಪ್ರಗತಿವಾಹಿನಿ ಸುದ್ದಿ: ಕೊಡಗಿನ ಭಾಗಮಂಡಲ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಭಾಗಮಂಡಲ ಸಮೀಪದ ಚೇರಂಗಾಲ ಗ್ರಾಮದ 38 ವರ್ಷದ ತರುಣೇಶ್ ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ.  ಕಾಣೆಯಾದ ಹಸುವನ್ನು ಹುಡುಕುತ್ತಾ ಚರಣ್ ಮತ್ತು ರಂಜು ಎಂಬುವರ ಜೊತೆ ತರುಣೇಶ್ ಕಾಡಿಗೆ ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಎದುರಾಗಿತ್ತು. ಆಗ ಚರಣ್ ಮತ್ತು ರಂಜು ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡಿದ್ದರೆ, ತರುಣೇಶ್ ಮೇಲೆ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ. ತರುಣೇಶ್ ಗೆ ಇಬ್ಬರು ಮಕ್ಕಳಿದ್ದಾರೆ. ಘಟನೆ ಕುರಿತು … Continue reading *ಕಾಡಾನೆ ದಾಳಿಗೆ ವ್ಯಕ್ತಿ ಬಲಿ*