*ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲು ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್* 

ಪ್ರಗತಿವಾಹಿನಿ ಸುದ್ದಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.  ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ … Continue reading *ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲು ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್*