*ಸಂಧಾನಕ್ಕೆಂದು ಕರೆದು ಕರುಳು ಹೊರಬರುವಂತೆ ಚಾಕುವಿನಿಂದ ಇರಿದ ದುರುಳರು: ಯುವಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಸಣ್ಣದೊಂದು ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದ ಗಾಂಧಿನಗರ ಪ್ರದೇಶದಲ್ಲಿ ನಡೆದಿದೆ. ಸುರೇಶ್ ಬಂಡಿವಡ್ಡರ (30) ಕೊಲೆಯಾದ ಯುವಕ. ರಾಜಿ ಸಂಧಾನಕ್ಕೆಂದು ಕರೆದು ದುರುಳರು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. Home add -Advt ಹತ್ಯೆಯಾದ ಸುರೇಶ ಮತ್ತು ಯಲ್ಲಪ್ಪ ಬಂಡಿವಡ್ಡರ (62) ನಡುವೆ ನಡೆಯುತ್ತಿದ್ದ ಜಗಳವನ್ನು ಬಗೆಹರಿಸಲು ಇಂದು ಸಂಧಾನ ಸಭೆ ನಡೆಸಲಾಗಿತ್ತು. ಆದರೆ, ಸಂಧಾನ ಸಭೆ ಬಗೆಹರಿಯದೆ ಮಾತಿಗೆ … Continue reading *ಸಂಧಾನಕ್ಕೆಂದು ಕರೆದು ಕರುಳು ಹೊರಬರುವಂತೆ ಚಾಕುವಿನಿಂದ ಇರಿದ ದುರುಳರು: ಯುವಕ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed