*ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ*
ಬೆಂಗಳೂರು: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದಾರೆ. ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ವಿಚಾರವಾಗಿ ಅಸಮಾಧಾನಗೊಂಡು ಬಿಜೆಪಿ ಕಾರ್ಯಚಟುವಟಿಕೆಗಳಿಂದಲೂ ದೂರ ಇದ್ದರು. ಇದೀಗ ರಾಜೀನಾಮೆ ನೀಡಿದ್ದಾರೆ. ಪರಿಸರ ಉಳಿಸಿದರೆ ಜೀವ ಸಂಕುಲಗಳು ಉಳಿಯುತ್ತವೆ. ತಾಪಮಾನ ಹೆಚ್ಚಲವಾಗುತ್ತಿದೆ. ಹವಾಮಾನದಲ್ಲಿ ಅಸಮತೋಲನವುಂಟಾಗಿದೆ. ನಾವು … Continue reading *ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ*
Copy and paste this URL into your WordPress site to embed
Copy and paste this code into your site to embed