Belagavi NewsBelgaum NewsKannada NewsKarnataka News

*ಗಾಳಿ ಸಹಿತ ಮಳೆಗೆ ಕಾರಿನ ಮೇಲೆ ಬಿದ್ದ ಮರ*

------WebKitFormBoundary1bGeLS����

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗ್ಗೆಯಿಂದ ಆರಂಭವಾದ ಭಾರಿ ಮಳೆಯ ಪರಿಣಾಮ ಬೆಳಗಾವಿ ಶ್ರೀನಗರದ ಬಹುತೇಕ ಕಡೆಗಳಲ್ಲಿ ನೀರು ತುಂಬುತ್ತಿದ್ದೆ. ನಿವಾಸಿಯೊಬ್ಬರ ಕಾರಿನ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

ಕಾರಿನ ಮೇಲೆ ಮರ ಬಿದ್ದರು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಮುಖಂಡ ಮಹಾದೇವ ರಾಠೋಡ್ ಅವರ ನೆರವಿನಿಂದ ಬಿದ್ದಿರುವ ಮರ ತೆರವುಗೊಳಿಸಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸಲು ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button