*ಹೆದ್ದಾರಿಯಲ್ಲಿ ನಿಂತಿದ ಲಾರಿಗೆ ಗುದ್ದಿದ ಟಿಟಿ ವಾಹನ: 13 ಜನರ ದಾರುಣ ಸಾವು*

ಪ್ರಗತಿವಾಹಿ‌ನಿ ಸುದ್ದಿ : ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನದಿಂದ ಊರಿಗೆ ಮರಳುತ್ತಿದ್ದವರ ಟಿಟಿ ವಾಹನವೊಂದು ಅಪಘಾತಕ್ಕೀಡಾಗಿ ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿರುವ ಭೀಕರ ದುರಂತ ಸಂಭವಿಸಿದೆ.‌ ಈ ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿಯ ಗುಂಡೇನಹಳ್ಳಿ ಕ್ರಾಸ್‌ ಬಳಿ ನಡೆದಿದೆ. ಮೃತರೆಲ್ಲರೂ ಶಿವಮೊಗ್ಗ ಮೂಲದವರಾಗಿದ್ದು, ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಗುದ್ದಿದೆ.‌ ಅಪಘಾತದ ರಭಸಕ್ಕೆ ಟಿಟಿ ವಾಹನ ನುಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಮೃತಪಟ್ಟವರ ವಿವರ … Continue reading *ಹೆದ್ದಾರಿಯಲ್ಲಿ ನಿಂತಿದ ಲಾರಿಗೆ ಗುದ್ದಿದ ಟಿಟಿ ವಾಹನ: 13 ಜನರ ದಾರುಣ ಸಾವು*