Belagavi NewsBelgaum NewsKannada NewsKarnataka News

ಶಂಕಿತ ಡೆಂಗೆಗೆ ಓರ್ವ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಂಕಿತ ಡೆಂಗೆ ಜ್ವರದಿಂದ ಬೆಳಗಾವಿಯಲ್ಲಿ ಓರ್ವ ಸಾವಿಗೀಡಾಗಿದ್ದಾರೆ.

ಬೆಳಗಾವಿಯ ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಶನಿವಾರ ಜ್ವರದಿಂದ ಮೃತಪಟ್ಟಿದ್ದಾನೆ.

Home add -Advt

ಪ್ರಸಾದ ಕಳೆದ ಕೆಲದಿನಗಳಿಂದ ಜ್ವರಕ್ಕೆ ತುತ್ತಾಗಿದ್ದರು. ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಡೆಂಗೆ ಜ್ವರ ಎಂದು ಶಂಕಿಸಲಾಗಿದ್ದು, ಇನ್ನಷ್ಟೆ ಖಚಿತವಾಗಬೇಕಿದೆ.

ಯುವಕನಿಗೆ ಪತ್ನಿ, ಪುತ್ರ, ತಂದೆ ,ಅಜ್ಜಿ ಇದ್ದಾರೆ.

Related Articles

Back to top button