*ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ*

ಪ್ರಗತಿವಾಹಿನಿ ಸುದ್ದಿ: ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಳ್ಳುವ ಎಷ್ಟೋ ಘಟನೆಗಳು ಪ್ರತಿದಿನ ವರದಿಯಾಗುತ್ತವೆ. ಇಂಥದ್ದೇ ಒಂದು ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್ ಗ್ರಾಮದ ಹಾವಾಡಿಗನೊಬ್ಬನ ಮಗ ಶಿವ ಎಂಬಾತ ಗ್ರಾಮದ ಕಾಲೋನಿಗೆ ಪ್ರವೇಶಿಸಿದ 6 ಅಡಿಯ ನಾಗರ ಹಾವನ್ನು ಹಿಡಿದು ಗ್ರಾಮದಿಂದ ಹೊರಗೆ ಬಿಡಲು ತೆಗೆದುಕೊಂಡು ಹೋಗುವ ವೇಳೆ ಹುಚ್ಚು ಸಾಹಸವನ್ನು ಮಾಡಿದ್ದಾನೆ. ಹಾವನ್ನು ಹಿಡಿದುಕೊಂಡು ಅದನ್ನು ಬಾಯಿಯಲ್ಲಿ ಕಚ್ಚಿ ಹಿಡಿದಿದ್ದಾನೆ. ಇದನ್ನು ಅಲ್ಲಿದ್ದವರು ಅಚ್ಚರಿಗೊಂಡು ವಿಡಿಯೋ … Continue reading *ಹುಚ್ಚು ಸಾಹಸ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ*