ಅಕಾಡೆಮಿ,‌ ಪ್ರಾಧಿಕಾರಕ್ಕೆ ಅಗತ್ಯವಿರುವ ಅನುದಾನ ನೀಡಿಕೆಗೆ ಸಿದ್ಧ: ಸಚಿವ ಶಿವರಾಜ್ ತಂಗಡಗಿ ಭರವಸೆ

ಪ್ರಗತಿವಾಹಿನಿ ಸುದ್ದಿ: ನೂತನ ಅಕಾಡೆಮಿಗಳ ಅಧ್ಯಕ್ಷರುಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದ್ದು,‌ ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.  14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ  ಮೊದಲ ಬಾರಿಗೆ ಸಚಿವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಮಾಲೋಚನಾ‌ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.‌ ಚುನಾವಣಾ ನೀತಿ … Continue reading ಅಕಾಡೆಮಿ,‌ ಪ್ರಾಧಿಕಾರಕ್ಕೆ ಅಗತ್ಯವಿರುವ ಅನುದಾನ ನೀಡಿಕೆಗೆ ಸಿದ್ಧ: ಸಚಿವ ಶಿವರಾಜ್ ತಂಗಡಗಿ ಭರವಸೆ