*ಕುಕ್ಕೆಗೆ ಮದುವೆಗೆ ಹೊರಟ್ಟಿದ್ದ ವಾಹನ ಪಲ್ಟಿ: 20 ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮದುವೆ ಸಮಾರಂಭಕ್ಕೆ ತೆರಳುತಿದ್ದ ವಾಹನ ಪಲ್ಟಿಯಾಗಿ 20ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಕುಕ್ಕೆಯ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ತಿರುವಿನಲ್ಲಿ ವಾಹನ ಇಪ್ಪತ್ತಕ್ಕೂ ಅಧಿಕ ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮವಾಗಿ, ಟೆಂಪೋದಲ್ಲಿದ್ದ 20ಕ್ಕೂ … Continue reading *ಕುಕ್ಕೆಗೆ ಮದುವೆಗೆ ಹೊರಟ್ಟಿದ್ದ ವಾಹನ ಪಲ್ಟಿ: 20 ಜನರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed