*ಓವರ್ ಟೇಕ್ ಮಾಡಲು ಹೋಗಿ ಅಪಘಾತ: ನಾಲ್ವರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಘಟನೆ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಪ್ರದೇಶದ ಸಾರಿಗೆ ಬಸ್ ಗೊಟ್ಟಿಪುರ ಗೇಟ್ ಬಳಿ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ … Continue reading *ಓವರ್ ಟೇಕ್ ಮಾಡಲು ಹೋಗಿ ಅಪಘಾತ: ನಾಲ್ವರ ದುರ್ಮರಣ*
Copy and paste this URL into your WordPress site to embed
Copy and paste this code into your site to embed