Latest

ಭೀಕರ ಅಪಘಾತ; ಮೂವರು ಬೈಕ್ ಸವಾರರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ತಾಲೂಕಿನ ಬಬಲೇಶ್ವರ ತಾಲೂಕಿನ ಸರವಾಡ ಗ್ರಾಮದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ತಿಗಣಿ ಬಿದರಿ ಗೆಆಮದ ಸಂತೋಷ್ (25), ಈಶ್ವರ ಶಿಂಧೆ (26) ಹಾಗೂ ಸಾರವಾಡ ಗ್ರಾಮದ ಜಗದೀಶ್ ಲಕಡಿ (28) ಮೃತರು.

Related Articles

ಬಬಲೇಶ್ವರ ಪೊಲೀಸ್ ಠಾಣಾ ವಾಪ್ತಿಯಲ್ಲಿ ಘಟನೆ ನಡೆದಿದೆ.

ಲೆಕ್ಕಾಧಿಕಾರಿ ವಿರುದ್ಧ ಸುಳ್ಳು ಲೈಂಗಿಕ ದೌರ್ಜನ್ಯ ದೂರು; ನಕಲಿ ವಿದ್ಯಾರ್ಥಿನಿಯರು ಸೇರಿ ನಾಲ್ವರ ಬಂಧನ

https://pragati.taskdun.com/latest/fake-casesexual-harrasment-case4-arrested/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button