*ಒಂದೇ ಬೈಕ್ ನಲ್ಲಿ ರೈಡ್ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಒಂದೇ ಬೈಕ್ ನಲ್ಲಿ ರೈಡ್ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪಿಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.‌ ಒಂದೆ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಆದರೆ ಏಕಾಏಕಿ ಟಾಟಾ ಏಸ್ ಡಿಕ್ಕಿಯಾಗಿ ಮೂವರು ಸಾವುವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರಿನ ರಾಜ್ ಗೋಪಾಲನಗರ ಬಳಿಯ ಹೆಗ್ಗನಹಳ್ಳಿ ಬಳಿ  ನಡೆದಿದೆ.‌ ನಿನ್ನೆ ರಾತ್ರಿ 11 ಘಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.‌ ಮೂವರು ಯುವಕರು ಬೈಕ್‌ನಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಬಂದಿದ್ದ ಟಾಟಾ … Continue reading *ಒಂದೇ ಬೈಕ್ ನಲ್ಲಿ ರೈಡ್ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವು*